27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya
error: Content is protected !!