July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya
error: Content is protected !!