25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!