22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya
error: Content is protected !!