September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!