25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya
error: Content is protected !!