September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!