September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

ಸುರ್ಯ : ಇಲ್ಲಿಯ ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವವು ಮೇ.5 ರಂದು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಡಾ. ಸತೀಶ್ಚಂದ್ರ ಸುರ್ಯ ಗುತ್ತು, ಊರ ಹತ್ತು ಸಮಸ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ದೈವ-ದೇವರುಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿದರು.

Related posts

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya
error: Content is protected !!