September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ.

ಸಂಜೆ ವೇಳೆಗೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ, ಹೊಂಡಕ್ಕೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಬೆಂಗಳೂರಿನ ತಂದೆ, ಮಗಳು ಅಪಾಯದಿಂದ ಪಾರಾಗಿದ್ದಾರೆ.

ಈಗಾಗಲೇ ಹೆದ್ದಾರಿ ಕಾಮಗಾರಿ ಆರಂಭ ಗೊಂಡ ಬಳಿಕ ಅನೇಕ ಅಪಘಾತಗಳು ನಡೆದಿದ್ದು,ಇನ್ನು ಮಳೆಗಾಲ ದಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗ ಬಹುದು ಎಂಬ ಪ್ರಶ್ನೆ ವಾಹನ ಚಾಲಕರನ್ನು ಕಾಡಿದೆ.

Related posts

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
error: Content is protected !!