26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya
error: Content is protected !!