37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!