23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!