22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya
error: Content is protected !!