September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!