25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!