ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

ಬೆಳ್ತಂಗಡಿ: ಇಲ್ಲಿಯ ಶಿರ್ಲಾಲು ಗ್ರಾಮದ ಸುಪ್ರಿಯ ನಿಲಯ ಜಿತೇಶ್ ಜೈನ್ ಹಾಗೂ ಸುಚಿಯಾ ಜೈನ್ ರವರ ದಂಪತಿ ಪುತ್ರಿ ಶಾಲ್ವಿ ಜೈನ್ ಸುಮಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಕೇಶದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

Related posts

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya
error: Content is protected !!