September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಘಟನೆ ಇಂದು (ಮೇ6) ಧರ್ಮಸ್ಥಳ ನೇತ್ರಾವತಿಯ ಬಳಿಯ ಪೂರ್ಜೆಬೈಲಿನಲ್ಲಿ ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು , ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

Related posts

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!