22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
error: Content is protected !!