23.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!