38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya
error: Content is protected !!