September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!