25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!