22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!