April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!