22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!