23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!