23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು.


ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು 12 ವರ್ಷಗಳ ಬಳಿಕ 2036 ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!