September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು.


ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು 12 ವರ್ಷಗಳ ಬಳಿಕ 2036 ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

Related posts

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!