July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೈಪಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀರಾಮ ಹೊಸ ಸಂಘದ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.

ಹೊಸ ಸಂಘವನ್ನು ಒಕ್ಕೂಟದ ಅಧ್ಯಕ್ಷ ಶಶಿಧರ್ ಮತ್ತು ಉಪಾಧ್ಯಕ್ಷ ದಿನೇಶ್ ರವರು ಉದ್ಘಾಟಿಸಿದರು. ಈ ವೇಳೆ ಒಕ್ಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು.
ವಲಯದ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾ ರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!