22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

ಸುರ್ಯ : ಇಲ್ಲಿಯ ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವವು ಮೇ.5 ರಂದು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಡಾ. ಸತೀಶ್ಚಂದ್ರ ಸುರ್ಯ ಗುತ್ತು, ಊರ ಹತ್ತು ಸಮಸ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ದೈವ-ದೇವರುಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿದರು.

Related posts

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya
error: Content is protected !!