April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.

ಗರ್ಡಾಡಿ ಗುಜ್ಜೋಟ್ಟು ನಲ್ಲಿ ಭಾವಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸೇವಾ ರೂಪವಾಗಿ ಬೆಳ್ತಂಗಡಿ ಕೊಯ್ಯೂರಿನಲ್ಲಿರುವ ವಿಮುಕ್ತಿ ಬುದ್ಧಿಮಾಂದ್ಯ ಮಕ್ಕಳ ಕೇಂದ್ರಕ್ಕೆ ಭೇಟಿಕೊಟ್ಟು ಮಕ್ಕಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಕೊಡಲಾಯಿತು.

ಅಲ್ಲಿಯ ಗುರುಗಳು ಶಾಲಿನಿ ಸೇವಾ ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನು ಮುಂದೆಯೂ ನಿಮ್ಮ ಸಮಾಜ ಸೇವೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಿನಿ ಸೇವಾ ಪ್ರತಿಷ್ಠಾನದ ಸಂಚಾಲಕರಾದ ತಾರಾನಾಥ ಶೆಟ್ಟಿ, ಶ್ರೀಮತಿ ಜಯಶ್ರೀ ಶೆಟ್ಟಿ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Related posts

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya
error: Content is protected !!