22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.

ಗರ್ಡಾಡಿ ಗುಜ್ಜೋಟ್ಟು ನಲ್ಲಿ ಭಾವಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸೇವಾ ರೂಪವಾಗಿ ಬೆಳ್ತಂಗಡಿ ಕೊಯ್ಯೂರಿನಲ್ಲಿರುವ ವಿಮುಕ್ತಿ ಬುದ್ಧಿಮಾಂದ್ಯ ಮಕ್ಕಳ ಕೇಂದ್ರಕ್ಕೆ ಭೇಟಿಕೊಟ್ಟು ಮಕ್ಕಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಕೊಡಲಾಯಿತು.

ಅಲ್ಲಿಯ ಗುರುಗಳು ಶಾಲಿನಿ ಸೇವಾ ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನು ಮುಂದೆಯೂ ನಿಮ್ಮ ಸಮಾಜ ಸೇವೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಿನಿ ಸೇವಾ ಪ್ರತಿಷ್ಠಾನದ ಸಂಚಾಲಕರಾದ ತಾರಾನಾಥ ಶೆಟ್ಟಿ, ಶ್ರೀಮತಿ ಜಯಶ್ರೀ ಶೆಟ್ಟಿ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya
error: Content is protected !!