September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

ಬೆಳ್ತಂಗಡಿ: 2011 ಮೇ 3 ರಂದು ದುಷ್ಟರ ಅಟ್ಟಹಾಸ ಕ್ಕೆ ಬಲಿಯಾದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆಯನ್ನು ಶಾಲಿನಿ ಸೇವಾ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.

ಗರ್ಡಾಡಿ ಗುಜ್ಜೋಟ್ಟು ನಲ್ಲಿ ಭಾವಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಸೇವಾ ರೂಪವಾಗಿ ಬೆಳ್ತಂಗಡಿ ಕೊಯ್ಯೂರಿನಲ್ಲಿರುವ ವಿಮುಕ್ತಿ ಬುದ್ಧಿಮಾಂದ್ಯ ಮಕ್ಕಳ ಕೇಂದ್ರಕ್ಕೆ ಭೇಟಿಕೊಟ್ಟು ಮಕ್ಕಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಕೊಡಲಾಯಿತು.

ಅಲ್ಲಿಯ ಗುರುಗಳು ಶಾಲಿನಿ ಸೇವಾ ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನು ಮುಂದೆಯೂ ನಿಮ್ಮ ಸಮಾಜ ಸೇವೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಿನಿ ಸೇವಾ ಪ್ರತಿಷ್ಠಾನದ ಸಂಚಾಲಕರಾದ ತಾರಾನಾಥ ಶೆಟ್ಟಿ, ಶ್ರೀಮತಿ ಜಯಶ್ರೀ ಶೆಟ್ಟಿ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya
error: Content is protected !!