27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya
error: Content is protected !!