23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!