September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!