ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

ಬೆಳ್ತಂಗಡಿ: ಇಲ್ಲಿಯ ಶಿರ್ಲಾಲು ಗ್ರಾಮದ ಸುಪ್ರಿಯ ನಿಲಯ ಜಿತೇಶ್ ಜೈನ್ ಹಾಗೂ ಸುಚಿಯಾ ಜೈನ್ ರವರ ದಂಪತಿ ಪುತ್ರಿ ಶಾಲ್ವಿ ಜೈನ್ ಸುಮಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಕೇಶದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!