September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಘಟನೆ ಇಂದು (ಮೇ6) ಧರ್ಮಸ್ಥಳ ನೇತ್ರಾವತಿಯ ಬಳಿಯ ಪೂರ್ಜೆಬೈಲಿನಲ್ಲಿ ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು , ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

Related posts

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!