July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಘಟನೆ ಇಂದು (ಮೇ6) ಧರ್ಮಸ್ಥಳ ನೇತ್ರಾವತಿಯ ಬಳಿಯ ಪೂರ್ಜೆಬೈಲಿನಲ್ಲಿ ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು , ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

Related posts

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
error: Content is protected !!