25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಘಟನೆ ಇಂದು (ಮೇ6) ಧರ್ಮಸ್ಥಳ ನೇತ್ರಾವತಿಯ ಬಳಿಯ ಪೂರ್ಜೆಬೈಲಿನಲ್ಲಿ ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು , ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

Related posts

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!