April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!