24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!