22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya
error: Content is protected !!