23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!