23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya
error: Content is protected !!