25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!