September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!