25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!