July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

ಮಚ್ಚಿನ :ಇಲ್ಲಿಯ ಬಳ್ಳಮಂಜ ವಡ್ಡ ಜಾರಪ್ಪ ಮೂಲ್ಯ ಇವರ ಮೂಲ ಮನೆಯಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ರಾತ್ರಿ ದೈವಗಳ ನೇಮೋತ್ಸವ ಮೇ 2 ಮತ್ತು 3 ರಂದು ಬಳ್ಳ ಮಂಜ ಮನೋಹರ ಭಟ್ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮನೆಯರಾದ ಜಾರಪ್ಪ ಮೂಲ್ಯ ಮತ್ತು ಮನೆಯವರು, ಶ್ರೀಮತಿ ಚಂದ್ರಾವತಿ ಡೋಗ್ರ ಮೂಲ್ಯ ಮತ್ತು ಮನೆಯವರು, ಲಕ್ಷ್ಮಣ ಮೂಲ್ಯ ಮತ್ತು ಮನೆಯವರು, ಹರೀಶ ಮೂಲ್ಯ ಮತ್ತು ಮನೆಯವರು, ಜನಾರ್ಧನ್ ಮತ್ತು ಮನೆಯವರು, ಚಂದ್ರಶೇಖರ್ ಮತ್ತು ಮನೆಯವರು , ಪದ್ಮನಾಭ ಸಾಲ್ಯಾನ್ ಮತ್ತು ಮನೆಯವರು, ತುಂಗಪ್ಪ ಮೂಲ್ಯ ಮತ್ತು ಮನೆಯವರು, ಕೃಷ್ಣಪ್ಪ ಮೂಲ್ಯ ಮತ್ತು ಮನೆಯವರು, ನವೀನ್ ಚಂದ್ರ ಮೂಲ್ಯ ಮತ್ತು ಮನೆಯವರು, ರಮೇಶ್ ಮೂಲ್ಯ ಮತ್ತು ಮನೆಯವರು, ಸಂಜೀವ ಜತ್ತನ್ಮಾರ್ , ಶ್ರೀಧರ್ ವಡ್ಡ ಮೂಲ್ಯ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya
error: Content is protected !!