23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya
error: Content is protected !!